ಬ್ರೇಕಿಂಗ್ ನ್ಯೂಸ್
08-12-20 06:15 pm Mangalore Correspondent ಕರಾವಳಿ
ಮಂಗಳೂರು, ಡಿ.8: ಈಕೋ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಸುಮಂತ್ (22) ಮೃತ ಯುವಕ. ಹಿಂಬದಿ ಸವಾರನಾಗಿದ್ದ ಅರುಣ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನ ಚಾಲಕ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗ್ಗಿದ್ದು, ಪಂಪ್ವೆಲ್ ಕಡೆಯಿಂದ ಬಿಸಿ ರೋಡಿಗೆ ತೆರಳುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದಾನೆ. ಬೈಕ್ ಸವಾರ ಡಿಕ್ಕಿಯ ರಭಸದ ರಸ್ತೆಗೆ ಎಸೆಯಲ್ಪಟ್ಟು ಸಾವು ಕಂಡಿದ್ದಾನೆ. ಬೈಕ್ ಅಡ್ಡಬಿದ್ದು ಸಂಪೂರ್ಣ ನಜ್ಜು ಗುಜ್ಜಾಗಿತ್ತು. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಹಿಳೆಯರಿಗೆ ಗಾಯವಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಸುಮಂತ್, ಚಿಕ್ಕಮಗಳೂರು ನಿವಾಸಿಯಾಗಿದ್ದು ಮಂಗಳೂರಿಗೆ ಬೈಕಿನಲ್ಲಿ ಟೂರ್ ಬಂದಿದ್ದರು. ಮೂರು ಬೈಕಿನಲ್ಲಿ ಆರು ಮಂದಿ ಗೆಳೆಯರು ಪಣಂಬೂರು ಬೀಚ್ ಬಂದು ಧರ್ಮಸ್ಥಳ ಹಾದಿಯಾಗಿ ಚಿಕ್ಕಮಗಳೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ, ಸುಮಂತ್ ಓಡಿಸುತ್ತಿದ್ದ ಬೈಕಿಗೆ ಕಾರು ಚಾಲಕನ ಧಾವಂತಕ್ಕೆ ಡಿಕ್ಕಿಯಾಗಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man killed after car rams his bike in Padil, Mangalore. The deceased has been identified as Sumanth(22) from Chikmagalur. Pillion rider is said to be servilely injured.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am