ಬ್ರೇಕಿಂಗ್ ನ್ಯೂಸ್
19-08-24 01:15 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾ ರೀತಿ ಸ್ಥಿತಿ ಬರಲಿದೆ. ಬಾಂಗ್ಲಾ ಪ್ರಧಾನಿ ರಾತ್ರೋರಾತ್ರಿ ಓಡಿ ಹೋದರಲ್ಲಾ, ಅದೇ ಸ್ಥಿತಿ ರಾಜ್ಯಪಾಲರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಹಮ್ಮಿಕೊಂಡ ಪ್ರತಿಭಟನೆ ಕಾರ್ಯಕ್ರಮದಲ್ಲಿ ವಿವಾದಿತ ಮಾತನ್ನಾಡಿದ್ದಾರೆ. ರಾಜ್ಯಪಾಲರೇ ನಿಮ್ಮಂಥ ಕಳ್ಳ, ಕುತಂತ್ರಿ, ಜನವಿರೋಧಿ ಮತ್ತೊಬ್ಬ ಈ ದೇಶದಲ್ಲಿ ಇಲ್ಲ. ನಿಮ್ಮನ್ನು ನಾವು ಓಡಿಸುತ್ತೇವೆ. ರಾಜ್ಯಪಾಲರ ಕಚೇರಿಗೆ ರಾತ್ರಿಯೇ ಮುತ್ತಿಗೆ ಹಾಕುತ್ತೇವೆ, ರಾಜ್ಯಪಾಲರ ಚಲೋ ಮಾಡ್ತೀವಿ. ಬಿಜೆಪಿ ಕೈಗೊಂಬೆ ರೀತಿ ಇರೋ ರಾಜ್ಯಪಾಲರೇ ಗೆಟ್ ಔಟ್, ಗೆಟ್ ಲಾಸ್ಟ್ ಎಂದು ಐವಾನ್ ಡಿಸೋಜ ಹೇಳಿಕೆ ನೀಡಿದ್ದಾರೆ. ಆಮೂಲಕ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ರೀತಿಯ ಪ್ರತಿಭಟನೆ ಮಾಡ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಐವಾನ್ ಡಿಸೋಜ ಹೇಳಿಕೆ ಬೆನ್ನಲ್ಲೇ ಕೆಲವು ಕಾರ್ಯಕರ್ತರು ಕಿಡಿಗೇಡಿ ಕೃತ್ಯಕ್ಕೆ ಯತ್ನಿಸಿದ್ದಾರೆ. ಒಂದೆಡೆ ಖಾಸಗಿ ಬಸ್ಸಿಗೆ ಕಲ್ಲು ತೂರಿದ್ದು ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದೆ. ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾಗಲೇ ಕಿಡಿಗೇಡಿ ಒಬ್ಬ ಕಲ್ಲು ತೂರಿದ್ದಾನೆ. ಪ್ರಯಾಣಿಕರು ಹೆಚ್ಚಿಲ್ಲದ ಕಾರಣ ಯಾರಿಗೂ ಗಾಯವಾಗಿಲ್ಲ. ಇದೇ ವೇಳೆ ಮತ್ತೊಂದು ಕಡೆ ಟೈರ್ ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕೂಡಲೇ ನೀರು ಹಾಕಿ ಬೆಂಕಿ ನಂದಿಸಿದ್ದು ಅಪಾಯದಿಂದ ರಕ್ಷಣೆ ಮಾಡಿದ್ದಾರೆ. ಸಾಕಷ್ಟು ಪೊಲೀಸರು ಸ್ಥಳದಲ್ಲಿ ಇದ್ದರೂ ಅದರ ನಡುವೆಯೇ ಕಿಡಿಗೇಡಿ ಕೃತ್ಯ ನಡೆದಿದೆ.
Mangalore Congress holds protest march condemning Governors sanction for CM Siddaramaiah prosecution, burn tyres, pelt stone on private buses. the protest march proceeded from Lady Hill to Lalbagh. Several prominent leaders participated in the protest organized by the Congress party. District Congress President Harish Kumar, Legislative Council Member Ivan D’Souza, Prakash Rathod, and Ramanath Rai were among those who took part in the march.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am