ಬ್ರೇಕಿಂಗ್ ನ್ಯೂಸ್
19-08-24 04:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರ ವಿರುದ್ಧ ನಡೆದ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಬಸ್ಸಿಗೆ ಕಲ್ಲು ತೂರಿದ ಘಟನೆ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಯುತ್ತಿದ್ದಾಗಲೇ ಸ್ಟೇಟ್ ಬ್ಯಾಂಕ್- ಜೋಕಟ್ಟೆ ತೆರಳುವ ಬಸ್ಸಿಗೆ ಕಲ್ಲು ತೂರಲಾಗಿದೆ. ಬಸ್ಸಿನ ಮುಂಭಾಗದ ಗಾಜು ಒಡೆದು ಹೋಗಿದ್ದು ಘಟನೆ ಸಂಬಂಧಿಸಿ ಬಸ್ ಸಿಬಂದಿ ಬರ್ಕೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಯಾರೋ 10-15 ಜನ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ ಎಂದು ದೂರಲಾಗಿದೆ.
ಪೊಲೀಸರು ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬವರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಘಟನೆ ಬಗ್ಗೆ ಭಾರತೀಯ ನ್ಯಾಯಸಂಹಿತೆಯಡಿ 126(2), 324(4), 118(1) ಮತ್ತು 190 ಪ್ರಕಾರ ಪ್ರಕರಣ ದಾಖಲಾಗಿದೆ. ಬಸ್ಸಿನ ಮುಂಭಾಗದ ಗಾಜು ಪೂರ್ತಿ ಒಡೆದು ಹೋಗಿದ್ದು ಬಸ್ಸನ್ನು ಲಾಲ್ ಬಾಗ್ ವೃತ್ತದಲ್ಲಿಯೇ ನಿಲ್ಲಿಸಲಾಗಿತ್ತು. ಘಟನೆ ವಿಚಾರದಲ್ಲಿ ಬಸ್ ಸಿಬಂದಿ, ಕಾಂಗ್ರೆಸ್ ಪ್ರಮುಖರನ್ನು ಪ್ರಶ್ನೆ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
Stone pelting on bus during protest, three congress members arrested by police in Mangalore. The protest rally took place in Mangaluru near Mangaluru City Corporation (MCC) office. Former minister Ramanath Rai, Puttur MLA Ashok Rai, district Congress president Harish Kumar, MLC Ivan D'Souza and many other leaders were a part of it.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm