ಬ್ರೇಕಿಂಗ್ ನ್ಯೂಸ್
19-08-24 04:24 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯದಲ್ಲಿ ಬಾಂಗ್ಲಾ ಸ್ಥಿತಿ ಬರಲಿದೆ ಎಂಬ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿಕೆಯ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಇದು ದೇಶದ್ರೋಹದ ಹೇಳಿಕೆಯಾಗಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನ, ಪೊಲೀಸ್ ಇಲಾಖೆ ತಕ್ಷಣ ಇವರು ಮೇಲೆ ಕೇಸು ದಾಖಲಿಸಬೇಕು ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಈ ರೀತಿಯ ಹೇಳಿಕೆ ಬ್ರಿಟಿಷರ, ಮೊಘಲರ ಮನಸ್ಥಿತಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ ದಂಗೆ ಎಬ್ಬಿಸುವ ಹುನ್ನಾರವಾಗಿದ್ದು ರಾಜ್ಯದಲ್ಲಿ ಜನಪ್ರತಿನಿಧಿಯಾಗಲು ನಾಲಾಯಕ್. ಈ ಹೇಳಿಕೆ ಐವಾನ್ ಡಿಸೋಜ ಅವರಿಗೆ ದುಬಾರಿಯಾಗಲಿದೆ ಎಂದು ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ರಾಜಿನಾಮೆಗೆ ಆಗ್ರಹಿಸಿ ಮತ್ತು ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಗ್ಲಾ ರೀತಿಯಲ್ಲೇ ರಾಜ್ಯಪಾಲರನ್ನು ಓಡಿಸುತ್ತೇವೆ, ರಾಜಭವನ ಚಲೋ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಡೆಯಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸು ದೂರು ಕೊಡಲು ಮುಂದಾಗಿದೆ.
Congress Ivan dsouza controversy statement, stone pelted on buses, VHP Sharan Pumpwell slams controversial statement made by Ivan. Sharan stated that this was a anti national statement made.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am