ಬ್ರೇಕಿಂಗ್ ನ್ಯೂಸ್
19-08-24 04:24 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ರಾಜ್ಯಪಾಲರನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯದಲ್ಲಿ ಬಾಂಗ್ಲಾ ಸ್ಥಿತಿ ಬರಲಿದೆ ಎಂಬ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿಕೆಯ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಇದು ದೇಶದ್ರೋಹದ ಹೇಳಿಕೆಯಾಗಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನ, ಪೊಲೀಸ್ ಇಲಾಖೆ ತಕ್ಷಣ ಇವರು ಮೇಲೆ ಕೇಸು ದಾಖಲಿಸಬೇಕು ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ.
ಈ ರೀತಿಯ ಹೇಳಿಕೆ ಬ್ರಿಟಿಷರ, ಮೊಘಲರ ಮನಸ್ಥಿತಿಯನ್ನು ತೋರಿಸುತ್ತದೆ. ರಾಜ್ಯದಲ್ಲಿ ದಂಗೆ ಎಬ್ಬಿಸುವ ಹುನ್ನಾರವಾಗಿದ್ದು ರಾಜ್ಯದಲ್ಲಿ ಜನಪ್ರತಿನಿಧಿಯಾಗಲು ನಾಲಾಯಕ್. ಈ ಹೇಳಿಕೆ ಐವಾನ್ ಡಿಸೋಜ ಅವರಿಗೆ ದುಬಾರಿಯಾಗಲಿದೆ ಎಂದು ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ರಾಜಿನಾಮೆಗೆ ಆಗ್ರಹಿಸಿ ಮತ್ತು ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಐವಾನ್ ಡಿಸೋಜ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಂಗ್ಲಾ ರೀತಿಯಲ್ಲೇ ರಾಜ್ಯಪಾಲರನ್ನು ಓಡಿಸುತ್ತೇವೆ, ರಾಜಭವನ ಚಲೋ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಡೆಯಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸು ದೂರು ಕೊಡಲು ಮುಂದಾಗಿದೆ.
Congress Ivan dsouza controversy statement, stone pelted on buses, VHP Sharan Pumpwell slams controversial statement made by Ivan. Sharan stated that this was a anti national statement made.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm