ಬ್ರೇಕಿಂಗ್ ನ್ಯೂಸ್
19-08-24 05:58 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.19: ಪ್ರಯಾಣಿಕನೊಬ್ಬ ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸಿ ಎಡವಿ ಬಿದ್ದಿದ್ದು, ರೈಲ್ವೇ ಪೊಲೀಸರ ಸಕಾಲಿಕ ಪ್ರಯತ್ನದಿಂದ ರೈಲಿನಡಿಗೆ ಬೀಳುವುದರಿಂದ ಸ್ವಲ್ಪದರಲ್ಲಿ ಬಚಾವಾದ ಘಟನೆ ಪಡೀಲಿನ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ 9.30ರ ಸುಮಾರಿಗೆ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ಹೊರಡುತ್ತಿದ್ದಾಗ ಘಟನೆ ನಡೆದಿದೆ. ಪ್ಲಾಟ್ ಫಾರಂ ನಂಬರ್ 1ರಲ್ಲಿ ರೈಲು ಹೊರಡುತ್ತಿದ್ದಾಗ ಸಾಸಂಗ್ ಎಂಬ ಹೆಸರಿನ ಯುವಕನೊಬ್ಬ ಕೈಯಲ್ಲಿ ಬ್ಯಾಗ್ ಹಿಡಿದುಕೊಂಡು ಓಡಿ ಬಂದಿದ್ದು, ರೈಲಿಗೆ ಹತ್ತಲು ಯತ್ನಿಸಿದ್ದಾನೆ.


ಆದರೆ ರೈಲಿನ ಬಾಗಿಲಿನ ಸರಳು ಕೈಗೆ ಸಿಗದೆ ಎಡೆಯಲ್ಲಿ ಸಿಲುಕಿಕೊಂಡಿದ್ದು, ಆಯತಪ್ಪಿ ಬಿದ್ದಿದ್ದಾನೆ. ಹಳಿಯಡಿಗೆ ಬೀಳುತ್ತಿದ್ದ ವ್ಯಕ್ತಿಯನ್ನು ಅಲ್ಲಿಯೇ ಕರ್ತವ್ಯದಲ್ಲಿದ್ದ ರೈಲ್ವೇ ಪೊಲೀಸ್ ವಿಭಾಗದ ಹೆಡ್ ಕಾನ್ಸ್ ಟೇಬಲ್ ರಾಘವನ್ ಎಳೆದು ಮೇಲಕ್ಕೆ ಹಾಕಿದ್ದಾರೆ. ಇದರಿಂದ ಯುವಕ ಸ್ವಲ್ಪದರಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಯುವಕನನ್ನು ಸಾವಿನಿಂದ ಪಾರು ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
#Mangalore railway police miraculously saves youth after falling onto train track at #Mangaluru #Railway Junction @RailMinIndia pic.twitter.com/6RTc47z02c
— Headline Karnataka (@hknewsonline) August 19, 2024
Mangalore railway police miraculously saves youth after falling onto train tracks in India, video viral.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm