ಬ್ರೇಕಿಂಗ್ ನ್ಯೂಸ್
20-08-24 06:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್.20: ಪಡುಬಿದ್ರೆ- ಕಾರ್ಕಳ ರಾಜ್ಯ ಹೆದ್ದಾರಿ ನಡುವಿನ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಉಡುಪಿ ಜಿಲ್ಲಾಡಳಿತದ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸಿದೆ. ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆಯ ಬೆಂಬಲವಿದ್ದು ಆಗಸ್ಟ್ 24ರಂದು ನಡೆಯುವ ಪ್ರತಿಭಟನೆಗೆ ಕೈಜೋಡಿಸಲಿದೆ ಎಂದು ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜ್ಯೋತಿಪ್ರಸಾದ್ ಹೆಗ್ಡೆ ಹೇಳಿದರು.
ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಒಳಗಡೆ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿ ರದ್ದಾಗಿದ್ದ ಟೋಲ್ ಅನ್ನು ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ ಎಂದವರು ಆರೋಪಿಸಿದರು.
ದುರ್ಗಾಪ್ರಸಾದ್ ಹೆಗ್ಡೆ ಮಾತನಾಡಿ, ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ. ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಸುದೇಶ್, ಜಯರಾಮ ಶೆಟ್ಟಿ, ಜೀವಂಧರ್ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Mangalore Canara bus association slams government over setting of another toll plaza after Hejamady.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm