ಬ್ರೇಕಿಂಗ್ ನ್ಯೂಸ್
09-12-20 11:55 am Mangalore Correspondent ಕರಾವಳಿ
ಬೆಳ್ತಂಗಡಿ, ಡಿ.9: ಇಲ್ಲಿನ ಸೋಮಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ. ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಾಳ ನಿವಾಸಿ ರಮೇಶ್ (48) ಮೃತರು.
ಸೋಮಾವತಿ ನದಿಯಲ್ಲಿ ಪಂಪ್ ಹೌಸ್ ಬಳಿಯ ಗುಂಡಿಯಲ್ಲಿ ಇಬ್ಬರು ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಮುಳುಗು ಪರಿಣತರು ಹುಡುಕಾಟ ಆರಂಭಿಸಿದ್ದರು.
ನದಿ ತಟದಲ್ಲಿ ಮೊಬೈಲ್ ಫೋನ್ ಮತ್ತು ಮೀನು ಹಿಡಿಯುವ ಪರಿಕರಗಳು ಪತ್ತೆಯಾಗಿದ್ದರಿಂದ ನದಿ ನೀರಿನಲ್ಲಿ ಯಾರೋ ಮುಳುಗಿದ್ದಾರೆ ಎಂಬ ಅನುಮಾನ ಇತ್ತು. ಈ ವೇಳೆಗೆ ರೆಂಜಾಳ ನಿವಾಸಿ ರಮೇಶ್ ಅವರ ಸಹೋದರ ಮಾಹಿತಿ ನೀಡಿ, ಸೋಮವಾರ ಸಂಜೆ ಮೀನು ಹಿಡಿಯಲು ಹೋಗಿದ್ದ ಅಣ್ಣನ ಮೊಬೈಲ್ ಫೋನ್ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸ್ವಿಚ್ ಆಫ್ ಬರುತ್ತಿರುವ ಬಗ್ಗೆ ಹೇಳಿದ್ದರು. ಬಳಿಕ ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ನಡೆಸಿದ ಕಾರ್ಯಾಚರಣೆ ವೇಳೆ ರಮೇಶ್ ಅವರ ಮೃತದೇಹ ಹೊಳೆಯ ನೀರಿನಲ್ಲಿ ಪತ್ತೆಯಾಗಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A person who had been to the river for fishing drowned on Monday, December 7 at Belthangady. A person who was with the victim reportedly did not inform anyone else about the tragedy but ran away from the spot. He was arrested later.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm