ಬ್ರೇಕಿಂಗ್ ನ್ಯೂಸ್
21-08-24 02:45 pm Mangalore Correspondent ಕರಾವಳಿ
ಕಾರ್ಕಳ, ಆಗಸ್ಟ್ 21: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ.
ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಜನಿತ್, ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಬಸ್ ಚಲಿಸುತ್ತಿದ್ದಾಗಲೇ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಮುಂದಿನ ಬಾಗಿಲಿನಿಂದ ರಸ್ತೆಗೆ ಬಿದ್ದ ಆತನ ಮೈಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದಿದ್ದು ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿಂದ ಉಡುಪಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜನಿತ್ ಶೆಟ್ಟಿ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ.
ಕಾರ್ಕಳ -ಪಡುಬಿದ್ರಿ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರು ತುಂಬಿರುತ್ತಾರೆ. ಬೆಳಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳು ಬಸ್ಗಳ ಮೆಟ್ಟಿಲಲ್ಲಿ ನೇತಾಡಿಕೊಂಡು ಹೋಗುತ್ತಿದ್ದಾರೆ. ಈ ರೂಟಲ್ಲಿ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
19 year old student dies after thrown from moving bus at karkala. The deceased has been identified as Janeeth Shetty.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm