ಬ್ರೇಕಿಂಗ್ ನ್ಯೂಸ್
27-08-24 07:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 27: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್ ಶರೀಫ್ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಾಧಕರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಅಂತಿಮಗೊಳಿಸಲಾಗಿದೆ.
ಪ್ರಶಸ್ತಿಯು ತಲಾ ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Karnataka Beary Sahithya Academy awards announced for 2024 for 6 persons.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am