ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm