ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm