ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm