ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm