ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 04:11 pm
HK News Desk
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
07-07-25 05:02 pm
Mangalore Correspondent
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
07-07-25 07:13 pm
Mangalore Correspondent
Digital Arrest, Cyber Fraud, Mangalore: ಡಿಜಿಟ...
07-07-25 03:30 pm
Moral policing, Puttur, Mangalore Crime: ನೀನು...
07-07-25 12:20 pm
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm