ಬ್ರೇಕಿಂಗ್ ನ್ಯೂಸ್
28-08-24 05:49 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ದಿನೇಶ್ ಕುಡ್ತಮೊಗರು (20) ಮತ್ತು ಬೋಳಂತೂರು ನಿವಾಸಿ ಭರತ್ ಅಲಿಯಾಸ್ ಯಕ್ಷಿತ್ (24) ಬಂಧಿತ ಆರೋಪಿಗಳು. ಇಬ್ಬರೂ ಬಜರಂಗದಳ ಕಾರ್ಯಕರ್ತರೆಂದು ತಿಳಿದುಬಂದಿದೆ. ದಿನೇಶ್ ಚಾಲಕನಾಗಿ ಕೆಲಸ ಮಾಡುತ್ತಿದ್ದು ಈ ಹಿಂದೆ ಮೂರು ಹಲ್ಲೆ ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಭರತ್ ಕನ್ಯಾನದಲ್ಲಿ ಫೈನಾನ್ಸ್ ಕಲೆಕ್ಷನ್ ಮಾಡುವ ಕೆಲಸ ಮಾಡುತ್ತಿದ್ದು ಈ ಹಿಂದೆ ಒಂದು ಪ್ರಕರಣ ಇದೆ. ಆರೋಪಿಗಳು ಮಂಗಳೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ, ಐವಾನ್ ವಿರುದ್ಧದ ಸಿಟ್ಟಿನಲ್ಲಿ ಕಲ್ಲು ಎಸೆದಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.
ಐವನ್ ಮನೆಯ ಪರಿಸರದ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾಗಿ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ರಾಜ್ಯಪಾಲರನ್ನು ಬಾಂಗ್ಲಾಕ್ಕೆ ಹೋಲಿಸಿ ಹೇಳಿಕೆ ನೀಡಿದ್ದಕ್ಕಾಗಿ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಇದರ ನಡುವೆ, ಆಗಸ್ಟ್ 20 ರ ತಡರಾತ್ರಿ ಐವನ್ ಡಿಸೋಜಾ ಅವರ ಮಂಗಳೂರು ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಮನೆಯ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು ಎನ್ನಲಾಗಿತ್ತು. ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪಾಂಡೇಶ್ವರ ಠಾಣೆ ಪೊಲೀಸರು ಇದೀಗ ಇಬ್ಬರನ್ನು ಬಂಧಿಸಿದ್ದಾರೆ.
Stone pelting on Congress Ivan Dsouza house, two members of Bajrang dal arrested from bantwal. The accused have been identified as Bharat alias Yakshith (24) from Bolantoor Village, Bantwal Taluk and Dinesh Kurthamogeru (20) from Kolnadu Village, Bantwal Taluk.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am