ಬ್ರೇಕಿಂಗ್ ನ್ಯೂಸ್
28-08-24 10:55 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ದಿವ್ಯಾ ಶೆಟ್ಟಿಗೆ ಎರಡು ಬೆಳ್ಳಿ ಪದಕ ಹಾಗೂ ಏಷ್ಯನ್ ಪೆಸಿಫಿಕ್ ಐಕಾನಿಕ್ ಯೋಗ ಕೋಚ್ ಅವಾರ್ಡ್ ಸಿಕ್ಕಿದೆ.
ಆರ್ಟಿಸ್ಟಿಕ್ ಯೋಗ ಮತ್ತು ಟ್ರೆಡಿಶನ್ ಯೋಗದಲ್ಲಿ ದ್ವಿತೀಯ ಸ್ಥಾನ ಪಡೆದು ಎರಡು ಬೆಳ್ಳಿ ಪದಕ ಪಡೆದಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುದ್ರುಕೋಡಿನ ಮಂಜು ಶೆಟ್ಟಿ ಹಾಗೂ ಕುಸುಮ ದಂಪತಿಯ ಪುತ್ರಿಯಾದ ದಿವ್ಯಾ ಶೆಟ್ಟಿ ಡಾ.ಕೌಶಿಕ್ ಅವರ ಪತ್ನಿಯಾಗಿದ್ದಾರೆ. ಶಾಲಾ ಹಂತದಲ್ಲೇ ಯೋಗದಲ್ಲಿ ಸಾಧನೆ ಮಾಡುತ್ತ ಬಂದ ದಿವ್ಯಾ ಮಂಗಳೂರು ಯುನಿವರ್ಸಿಟಿಯಲ್ಲಿ ಮಾಸ್ಟರ್ ಆಫ್ ಯೋಗಿಕ್ ಸೈನ್ಸ್ ಮುಗಿಸಿ ಪ್ರಸ್ತುತ ಬೆಂಗಳೂರಿನ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಯೋಗ ಶಿಕ್ಷಕಿಯಾಗಿದ್ದಾರೆ.

ಇದರ ಜೊತೆಗೆ ಬ್ರಾಹ್ಮೀ ಯೋಗ ಎನ್ನುವ ಹೆಸರಿನಲ್ಲಿ ಯೋಗ ತರಬೇತಿ ಕೊಡುತ್ತಿದ್ದಾರೆ. ಯೋಗದ ಪದ್ಮಶೀರ್ಷಾಸನ ಭಂಗಿಯಲ್ಲಿ ವರ್ಲ್ಡ್ ರೆಕಾರ್ಡ್ ಮಾಡಿರುವ ಸಾಧನೆ ಇವರ ಹೆಸರಲ್ಲಿದೆ.
Divya Shetty from kundapura Udupi wins at yoga champion at SriLanka. She won at the yoga championship held by Asia Pacific organisation.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am