ಬ್ರೇಕಿಂಗ್ ನ್ಯೂಸ್
28-08-24 10:55 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 28: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ದಿವ್ಯಾ ಶೆಟ್ಟಿಗೆ ಎರಡು ಬೆಳ್ಳಿ ಪದಕ ಹಾಗೂ ಏಷ್ಯನ್ ಪೆಸಿಫಿಕ್ ಐಕಾನಿಕ್ ಯೋಗ ಕೋಚ್ ಅವಾರ್ಡ್ ಸಿಕ್ಕಿದೆ.
ಆರ್ಟಿಸ್ಟಿಕ್ ಯೋಗ ಮತ್ತು ಟ್ರೆಡಿಶನ್ ಯೋಗದಲ್ಲಿ ದ್ವಿತೀಯ ಸ್ಥಾನ ಪಡೆದು ಎರಡು ಬೆಳ್ಳಿ ಪದಕ ಪಡೆದಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುದ್ರುಕೋಡಿನ ಮಂಜು ಶೆಟ್ಟಿ ಹಾಗೂ ಕುಸುಮ ದಂಪತಿಯ ಪುತ್ರಿಯಾದ ದಿವ್ಯಾ ಶೆಟ್ಟಿ ಡಾ.ಕೌಶಿಕ್ ಅವರ ಪತ್ನಿಯಾಗಿದ್ದಾರೆ. ಶಾಲಾ ಹಂತದಲ್ಲೇ ಯೋಗದಲ್ಲಿ ಸಾಧನೆ ಮಾಡುತ್ತ ಬಂದ ದಿವ್ಯಾ ಮಂಗಳೂರು ಯುನಿವರ್ಸಿಟಿಯಲ್ಲಿ ಮಾಸ್ಟರ್ ಆಫ್ ಯೋಗಿಕ್ ಸೈನ್ಸ್ ಮುಗಿಸಿ ಪ್ರಸ್ತುತ ಬೆಂಗಳೂರಿನ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಯೋಗ ಶಿಕ್ಷಕಿಯಾಗಿದ್ದಾರೆ.

ಇದರ ಜೊತೆಗೆ ಬ್ರಾಹ್ಮೀ ಯೋಗ ಎನ್ನುವ ಹೆಸರಿನಲ್ಲಿ ಯೋಗ ತರಬೇತಿ ಕೊಡುತ್ತಿದ್ದಾರೆ. ಯೋಗದ ಪದ್ಮಶೀರ್ಷಾಸನ ಭಂಗಿಯಲ್ಲಿ ವರ್ಲ್ಡ್ ರೆಕಾರ್ಡ್ ಮಾಡಿರುವ ಸಾಧನೆ ಇವರ ಹೆಸರಲ್ಲಿದೆ.
Divya Shetty from kundapura Udupi wins at yoga champion at SriLanka. She won at the yoga championship held by Asia Pacific organisation.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm