ಬ್ರೇಕಿಂಗ್ ನ್ಯೂಸ್
29-08-24 10:07 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸಿಟಿ ಬಸ್ ಸಂಚರಿಸುತ್ತಿದ್ದಾಗಲೇ ಚಾಲಕ (ಸುಗರ್ ಲೋ) ಅನಾರೋಗ್ಯದಿಂದ ಕುಸಿದು ಬಿದ್ದಿದ್ದು, ಎದುರಿನಲ್ಲಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿ ಸ್ವಲ್ಪದರಲ್ಲಿ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.
ಮೋರ್ಗನ್ಸ್ ಗೇಟ್- ಸ್ಟೇಟ್ ಬ್ಯಾಂಕ್ ಮಧ್ಯೆ ಸಂಚರಿಸುವ ಪಿಟಿಸಿ ಹೆಸರಿನ ಖಾಸಗಿ ಬಸ್ ಇದಾಗಿದ್ದು ಗುರುವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದಾಗ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಕುಸಿದು ಬಿದ್ದಿದ್ದಾರೆ. ಬಸ್ ಮಿಲಾಗ್ರಿಸ್ ಸ್ಟಾಪ್ ನಲ್ಲಿ ನಿಂತು ಹೊರಡುತ್ತಿದ್ದಾಗಲೇ ಘಟನೆ ನಡೆದಿದ್ದು, ಬಸ್ ನಿಧಾನ ಗತಿಯಲ್ಲಿತ್ತು. ಈ ವೇಳೆ, ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಎರಡರ ಮಧ್ಯೆ ಆಟೋ ಸಿಕ್ಕಿಕೊಂಡಿದ್ದರಿಂದ ಅಪ್ಪಚ್ಚಿಯಾಗಿದೆ. ಆದರೆ ಅದರಲ್ಲಿದ್ದ ಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ.







ಘಟನೆಯಲ್ಲಿ ಕಾರು ಮತ್ತು ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ. ಕೂಡಲೇ ಬಸ್ಸಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
Bus auto accident near state bank in Mangalore. Bus driver Kiran lobo collapsed due to low sugar and rammed an auto after which the auto was damaged completely and driver was out of danger.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am