ಬ್ರೇಕಿಂಗ್ ನ್ಯೂಸ್
29-08-24 10:07 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸಿಟಿ ಬಸ್ ಸಂಚರಿಸುತ್ತಿದ್ದಾಗಲೇ ಚಾಲಕ (ಸುಗರ್ ಲೋ) ಅನಾರೋಗ್ಯದಿಂದ ಕುಸಿದು ಬಿದ್ದಿದ್ದು, ಎದುರಿನಲ್ಲಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿ ಸ್ವಲ್ಪದರಲ್ಲಿ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.
ಮೋರ್ಗನ್ಸ್ ಗೇಟ್- ಸ್ಟೇಟ್ ಬ್ಯಾಂಕ್ ಮಧ್ಯೆ ಸಂಚರಿಸುವ ಪಿಟಿಸಿ ಹೆಸರಿನ ಖಾಸಗಿ ಬಸ್ ಇದಾಗಿದ್ದು ಗುರುವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದಾಗ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಕುಸಿದು ಬಿದ್ದಿದ್ದಾರೆ. ಬಸ್ ಮಿಲಾಗ್ರಿಸ್ ಸ್ಟಾಪ್ ನಲ್ಲಿ ನಿಂತು ಹೊರಡುತ್ತಿದ್ದಾಗಲೇ ಘಟನೆ ನಡೆದಿದ್ದು, ಬಸ್ ನಿಧಾನ ಗತಿಯಲ್ಲಿತ್ತು. ಈ ವೇಳೆ, ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಎರಡರ ಮಧ್ಯೆ ಆಟೋ ಸಿಕ್ಕಿಕೊಂಡಿದ್ದರಿಂದ ಅಪ್ಪಚ್ಚಿಯಾಗಿದೆ. ಆದರೆ ಅದರಲ್ಲಿದ್ದ ಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ.
ಘಟನೆಯಲ್ಲಿ ಕಾರು ಮತ್ತು ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ. ಕೂಡಲೇ ಬಸ್ಸಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
Bus auto accident near state bank in Mangalore. Bus driver Kiran lobo collapsed due to low sugar and rammed an auto after which the auto was damaged completely and driver was out of danger.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm