ಬ್ರೇಕಿಂಗ್ ನ್ಯೂಸ್
29-08-24 10:07 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸಿಟಿ ಬಸ್ ಸಂಚರಿಸುತ್ತಿದ್ದಾಗಲೇ ಚಾಲಕ (ಸುಗರ್ ಲೋ) ಅನಾರೋಗ್ಯದಿಂದ ಕುಸಿದು ಬಿದ್ದಿದ್ದು, ಎದುರಿನಲ್ಲಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿ ಸ್ವಲ್ಪದರಲ್ಲಿ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.
ಮೋರ್ಗನ್ಸ್ ಗೇಟ್- ಸ್ಟೇಟ್ ಬ್ಯಾಂಕ್ ಮಧ್ಯೆ ಸಂಚರಿಸುವ ಪಿಟಿಸಿ ಹೆಸರಿನ ಖಾಸಗಿ ಬಸ್ ಇದಾಗಿದ್ದು ಗುರುವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದಾಗ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಕುಸಿದು ಬಿದ್ದಿದ್ದಾರೆ. ಬಸ್ ಮಿಲಾಗ್ರಿಸ್ ಸ್ಟಾಪ್ ನಲ್ಲಿ ನಿಂತು ಹೊರಡುತ್ತಿದ್ದಾಗಲೇ ಘಟನೆ ನಡೆದಿದ್ದು, ಬಸ್ ನಿಧಾನ ಗತಿಯಲ್ಲಿತ್ತು. ಈ ವೇಳೆ, ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಎರಡರ ಮಧ್ಯೆ ಆಟೋ ಸಿಕ್ಕಿಕೊಂಡಿದ್ದರಿಂದ ಅಪ್ಪಚ್ಚಿಯಾಗಿದೆ. ಆದರೆ ಅದರಲ್ಲಿದ್ದ ಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ.
ಘಟನೆಯಲ್ಲಿ ಕಾರು ಮತ್ತು ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ. ಕೂಡಲೇ ಬಸ್ಸಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
Bus auto accident near state bank in Mangalore. Bus driver Kiran lobo collapsed due to low sugar and rammed an auto after which the auto was damaged completely and driver was out of danger.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm