ಬ್ರೇಕಿಂಗ್ ನ್ಯೂಸ್
03-09-24 11:03 pm Mangalore Correspondent ಕರಾವಳಿ
ಮಂಗಳೂರು, ಸೆ.3 : ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿದ್ದಾಗಲೇ ಹೃದಯಾಘಾತದಿಂದ ಆಟೋ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಬಜಾಲ್ ನಿವಾಸಿ ಇಕ್ಬಾಲ್ (47) ಎಂಬವರು ಮೃತಪಟ್ಟವರು.
ಮಂಗಳವಾರ ಬೆಳಗ್ಗೆ ಇಕ್ಬಾಲ್ ಎಂದಿನಂತೆ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿ ಇದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಸಹುದ್ಯೋಗಿ ರಿಕ್ಷಾ ಚಾಲಕರು ಜ್ಯೋತಿ ಕೆಎಂಸಿ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತರು ಬಜಾಲ್ ವಿದ್ಯಾನಗರ ನಿವಾಸಿಯಾಗಿದ್ದು ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಅವರು ಪತ್ನಿ ಮತ್ತು ಮೂರು ಮಕ್ಕಳನ್ನು ಅಗಲಿದ್ದಾರೆ.
47 year old auto driver dies of heart attack at central railway station in Mangalore. The deceased has been identified as Iqbal from Bajal.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm