ಬ್ರೇಕಿಂಗ್ ನ್ಯೂಸ್
04-09-24 05:31 pm Mangalore Correspondent ಕರಾವಳಿ
ಕಡಬ, ಸೆ 04: ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಿತಾ ಡಿ. ಅವರು ವಜಾಗೊಳಿಸಿದ್ದಾರೆ.
ಕೇರಳ ಮಲಪ್ಪುರಂ ನಿವಾಸಿ ಅಬಿನ್ ಎಂಬಾತ ವಿದ್ಯಾರ್ಥಿನಿಯು ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಕೃತ್ಯ ಎಸಗಿದ್ದ. ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೊಲಿಸಿ, ಪಡೆದುಕೊಂಡು ಬಂದಿದ್ದ. ಕೊಯಮುತ್ತೂರಿನಿಂದ ಆ್ಯಸಿಡ್ ಖರೀದಿಸಿ, ಸಮವಸ್ತ್ರ ಧರಿಸಿಕೊಂಡಿದ್ದ ಆರೋಪಿ, ಮಾರ್ಚ್ 4ರಂದು ಬೆಳಗ್ಗೆ ಕಾಲೇಜಿಗೆ ಬಂದು ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ. ಈ ವೇಳೆ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಗಾಯಗಳಾಗಿದ್ದವು.
ಈ ಬಗ್ಗೆ ಯುವಕನ ಜಾಮೀನು ಅರ್ಜಿ ವಿಚಾರಣೆಯು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಗಾಯಗೊಂಡಿದ್ದ ವಿದ್ಯಾರ್ಥಿನಿಯರು ಈಗಲೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ, ಆರೋಪಿಗೆ ಜಾಮೀನು ನೀಡಿದರೆ, ವಿದ್ಯಾರ್ಥಿನಿಯಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟ ಕೋರ್ಟ್, ದೋಷಾರೋಪಣಾ ಪತ್ರದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.
ಪ್ರಕರಣದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಜಯಂತಿ ಕೆ. ಭಟ್ ವಾದ ಮಂಡಿಸಿದರು.
Kadaba acid attack on students, puttur court rejects bail plea of accused Abin.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm