ಬ್ರೇಕಿಂಗ್ ನ್ಯೂಸ್
04-09-24 06:17 pm Mangalore Correspondent ಕರಾವಳಿ
ಮಂಗಳೂರು, ಸೆ.4: ನಟ, ನಿರ್ದೇಶಕ 'ತೆಲಿಕೆದ ಬೊಳ್ಳಿ' ಎಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್ ಅವರು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತ್ವವನ್ನು ಪಡೆದು ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ದೇವದಾಸ್ ಕಾಪಿಕಾಡ್ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರು ಮಿಸ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ನೀಡಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಾರೆ. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು. ಬಿಜೆಪಿ ವತಿಯಿಂದ ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಅದರ ಭಾಗವಾಗಿ ಪ್ರಮುಖರ ಪಕ್ಷ ಸೇರ್ಪಡೆ ಆಗುತ್ತಿದೆ.
Tulu Actor Devadas Kapikad joins BJP in Mangalore in the presence of Former chief minster Sadananda Gowda and other BJP leaders.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm