ಬ್ರೇಕಿಂಗ್ ನ್ಯೂಸ್
04-09-24 06:17 pm Mangalore Correspondent ಕರಾವಳಿ
ಮಂಗಳೂರು, ಸೆ.4: ನಟ, ನಿರ್ದೇಶಕ 'ತೆಲಿಕೆದ ಬೊಳ್ಳಿ' ಎಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್ ಅವರು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಸದಸ್ಯತ್ವವನ್ನು ಪಡೆದು ಪಕ್ಷ ಸೇರ್ಪಡೆಯಾಗಿದ್ದಾರೆ.
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ದೇವದಾಸ್ ಕಾಪಿಕಾಡ್ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರು ಮಿಸ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ನೀಡಿ ಪಕ್ಷ ಸೇರ್ಪಡೆ ಮಾಡಿಕೊಂಡಿದ್ದಾರೆ. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು. ಬಿಜೆಪಿ ವತಿಯಿಂದ ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಅದರ ಭಾಗವಾಗಿ ಪ್ರಮುಖರ ಪಕ್ಷ ಸೇರ್ಪಡೆ ಆಗುತ್ತಿದೆ.
Tulu Actor Devadas Kapikad joins BJP in Mangalore in the presence of Former chief minster Sadananda Gowda and other BJP leaders.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm