ಬ್ರೇಕಿಂಗ್ ನ್ಯೂಸ್
05-09-24 03:51 pm Udupi Correspondent ಕರಾವಳಿ
ಉಡುಪಿ, ಸೆ.5: ಹಿಜಾಬ್ ವಿವಾದ ಕಾರಣಕ್ಕೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಜಿ ರಾಮಕೃಷ್ಣ ಅವರಿಗೆ ಪ್ರಶಸ್ತಿ ಕೊಡುವುದಕ್ಕೆ ಪ್ರಗತಿಪರರಿಂದ ಆಕ್ಷೇಪ ವ್ಯಕ್ತವಾಗಿದ್ದು, ರಾಜ್ಯ ಶಿಕ್ಷಣ ಇಲಾಖೆ ಪ್ರಶಸ್ತಿಯನ್ನು ತಡೆಹಿಡಿದಿದೆ.
ಶಿಕ್ಷಕರ ದಿನಾಚರಣೆ ಹಿನ್ನೆಲೆ ರಾಜ್ಯದಲ್ಲಿ ರಾಜ್ಯ ಶಿಕ್ಷಣ ಇಲಾಖೆ ಇಬ್ಬರು ಪ್ರಾಂಶುಪಾಲರು ಸೇರಿದಂತೆ 20 ಪ್ರಾಥಮಿಕ ಶಾಲೆ ಶಿಕ್ಷಕರು, 11 ಪ್ರೌಢಶಾಲೆ ಶಿಕ್ಷಕರು, ಎಂಟು ಪಿಯು ಉಪನ್ಯಾಸಕರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿ ಪಟ್ಟಿಯಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿಜಿ ರಾಮಕೃಷ್ಣ ಹೆಸರೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ಪಟ್ಟಿಯಿಂದ ಇವರ ಹೆಸರನ್ನು ಶಿಕ್ಷಣ ಇಲಾಖೆ ತಡೆಹಿಡಿದಿದೆ.
ಎರಡು ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ನಡೆದಿದ್ದ ಹಿಜಾಬ್ ವಿವಾದ ಸಂದರ್ಭದಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಮುಂಭಾಗದಲ್ಲಿ ತಡೆದು ನಿಲ್ಲಿಸಲಾಗಿತ್ತು. ಇದಕ್ಕಾಗಿ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರನ್ನು ಹೊಣೆಯಾಗಿಸಿ, ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆಯಲಾಗಿದೆ.
ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದ ಫೋಟೊ ವೈರಲ್ ಆಗಿತ್ತು. ಹೀಗಾಗಿ ಸದ್ರಿ ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡಬಾರದು ಎಂದು ಕೆಲವು ಪ್ರಗತಿಪರರು ಜಾಲತಾಣದಲ್ಲಿ ಒತ್ತಡ ಹಾಕಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರ ಇವರ ಒತ್ತಡಕ್ಕೆ ಮಣಿದು ರಾಮಕೃಷ್ಣ ಹೆಸರು ಕೈಬಿಟ್ಟಿದೆ. ಅಲ್ಲದೆ, ಸೆ.5ರಂದು ಶಿಕ್ಷಕ ದಿನದ ಪ್ರಯುಕ್ತ ಇವರೊಬ್ಬರನ್ನು ಬಿಟ್ಟು ಉಳಿದವರಿಗೆ ಪ್ರಶಸ್ತಿ ಪ್ರದಾನ ಮಾಡಿದೆ. ಇನ್ನೊಬ್ಬ ಮೈಸೂರು ಜಿಲ್ಲೆಯ ಹುಣಸೂರಿನ ಸರ್ಕಾರಿ ಕಾಲೇಜು ಪ್ರಾಂಶುಪಾಲ ಎ.ರಾಮೇ ಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
The state government has decided to withhold the Teachers' Day Award originally given to Ramakrishna B J, principal of the Government Pre-University College in Kundapur, due to a controversy. The decision to honour Ramakrishna with the state-level 'Best Principal Award' faced objections from 'progressive' groups.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm