ಬ್ರೇಕಿಂಗ್ ನ್ಯೂಸ್
07-09-24 11:12 pm Mangalore Correspondent ಕರಾವಳಿ
Photo credits : ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು, ಸೆ.7 : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಧ್ಯುಕ್ತ ಚಾಲನೆಗೊಂಡಿದೆ. ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಚೇರ್ಮನ್ ಟಿ.ವಿ ಮೋಹನದಾಸ್ ಪೈ ಉದ್ಘಾಟನೆ ನೆರವೇರಿಸಿದರು.
ಪ್ರಾರಂಭದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠೆ ಹಾಗೂ ಉತ್ಸವದ ಉದ್ಘಾಟನೆ ನಡೆಯಿತು. ಬಳಿಕ ಧ್ವಜಾರೋಹಣ, ವಂದೇಮಾತರಂ , ಗಣಹೋಮ, ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಭಾ ಕಾರ್ಯಕ್ರಮ ನೆರವೇರಿತು.












ಐದು ದಿನಗಳ ಪರ್ಯಂತ ಅತ್ಯಂತ ಶಿಸ್ತುಬದ್ಧವಾಗಿ ಉತ್ಸವ ನಡೆಯಲಿದ್ದು ಬಳಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ದು ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಹಸ್ರಾರು ಭಜಕರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಪ್ರಮುಖರಾದ ವಿನೋದ್ ಶೆಣೈ , ರಘುವೀರ್ ಕಾಮತ್, ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಸತೀಶ್ ಪ್ರಭು, ಆನಂದ ಪಾಂಗಳ , ಕೆ.ಪಿ ಟೈಲಾರ್, ಸುರೇಶ್ ಕಾಮತ್, ಸ್ವಮಿಪ್ರಸಾದ್ , ಯಸ್.ಆರ್ ಕುಡ್ವ , ಜೀವನರಾಜ್ ಶೆಣೈ , ಅಭಿಷೇಕ್ ಭಂಡಾರಿ , ನಂದನ್ ಮಲ್ಯ , ಪೂರ್ಣಿಮಾ ಶೆಣೈ , ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ , ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ , ಮಹಾಪೌರ ಸುಧೀರ್ ಶೆಟ್ಟಿ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
Sanghniketan 77th Ganesh festival begins; Mangalore oldest public festival inaugurated.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm