ಬ್ರೇಕಿಂಗ್ ನ್ಯೂಸ್
09-09-24 11:12 pm Mangalore Correspondent ಕರಾವಳಿ
ಮಂಗಳೂರು, ಸೆ.9: ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬಂದಿ ಸುನಿಲ್ ಕುಮಾರ್ (52) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಮೂಲತಃ ಕೇರಳದ ಕಾಞಂಗಾಡು ನಿವಾಸಿಯಾಗಿದ್ದ ಸುನಿಲ್ ಕುಮಾರ್ 1996ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. ಮಂಗಳೂರಿನಲ್ಲಿ ಬಂದರು, ಕಂಕನಾಡಿ, ಪಾಂಡೇಶ್ವರ ಠಾಣೆಗಳಲ್ಲಿ ಸುಮಾರು 28 ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ್ದರು.
ಒಂದು ವಾರದ ಹಿಂದೆ ಜ್ವರ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಡೆಂಗ್ಯೂ ಇದೆಯೆಂದು ಚಿಕಿತ್ಸೆ ನೀಡಲಾಗಿತ್ತು. ಸೋಮವಾರ ಬೆಳಗ್ಗೆ ಅಸುನೀಗಿದ್ದಾರೆ. ಸುನಿಲ್ ಕುಮಾರ್ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಒಬ್ಬ ಮಗ ಪಿಯುಸಿ ಓದುತ್ತಿದ್ದರೆ, ಇನ್ನೊಬ್ಬ ಮಗಳು ಏಳನೇ ಕ್ಲಾಸ್. ಇವರು ಪಾಂಡೇಶ್ವರ ಪೊಲೀಸ್ ವಸತಿ ಗೃಹದಲ್ಲಿಯೇ ವಾಸವಿದ್ದರು. ನಿಧನದ ಬಳಿಕ ಕಾಞಂಗಾಡಿಗೆ ಮೃತದೇಹ ಒಯ್ದಿದ್ದು ಹುಟ್ಟೂರಿನಲ್ಲಿಯೇ ಅಂತ್ಯಕ್ರಿಯೆ ನಡೆಸಲಾಯಿತು.
Pandeshwar police station head constable Sunil Kumar dies of dengue fever in Mangalore. He was suffering from dengue and was admitted at the private hospital in the city.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am