ಬ್ರೇಕಿಂಗ್ ನ್ಯೂಸ್
11-09-24 10:50 pm Mangalore Correspondent ಕರಾವಳಿ
ಮಂಗಳೂರು, ಸೆ.11: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಆಟೋ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.
7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಆಯುಕ್ತರು ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಸಂಚಾರ ವಿಭಾಗದ ಇನ್ಸ್ಪೆಕ್ಟರ್ಗಳಾದ ಶರೀಫ್, ಹುಲುಗಪ್ಪ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು.
ಆಟೋವನ್ನು ಎತ್ತಿ ತಾಯಿಯನ್ನು ರಕ್ಷಣೆ ಮಾಡಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿತ್ತು. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರೂ ಬಾಲಕಿಯ ಕಾರ್ಯವನ್ನು ಪ್ರಶಂಸಿಸಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಬಾಲಕಿಯನ್ನು ಕರೆದು ಸನ್ಮಾನಿಸಿದ್ದರು. ಇದೀಗ ಪೊಲೀಸ್ ಕಮಿಷನರ್ ಕೂಡ ಸನ್ಮಾನಿಸಿ ಕರ್ತವ್ಯ ಪಾಲನೆ ಮಾಡಿದ್ದಾರೆ.
Mangalore Daughter saves mother in auto accident at Kinnigoli, police felicitate 7th Std student.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am