ಬ್ರೇಕಿಂಗ್ ನ್ಯೂಸ್
12-09-24 08:12 pm Mangalore Correspondent ಕರಾವಳಿ
ಮಂಗಳೂರು, ಸೆ.12: ಕೇಂದ್ರ ಸರಕಾರ ಪ್ರಾಯೋಜಿತ ಪಶ್ಚಿಮ ಬಂಗಾಳದ ಬೀರೇಂದ್ರ ಮೆಮೋರಿಯಲ್ ಫೈನ್ ಆಟ್ಸ್ ಎಂಡ್ ಕಲ್ಚರಲ್ ಸಂಸ್ಥೆಯವರ ಇಂಟರ್ನ್ಯಾಶನಲ್ ಲೆಜೆಂಡ್ ಆರ್ಟಿಸ್ಟ್ ಅವಾರ್ಡ್ ಶೋ 2024 ಇದರಲ್ಲಿ ಮಂಗಳೂರಿನ ಕಲಾವಿದ ಝುಬೇರ್ ಖಾನ್ ಕುಡ್ಲರಿಗೆ ಎಮ್.ಎಫ್ ಹುಸೈನ್ ಪ್ರಶಸ್ತಿ ಲಭಿಸಿದೆ.
ಜುಬೇರ್ ಕುಡ್ಲ ಅವರ ಬುದ್ಧ ಕಲಾಕೃತಿಗೆ ಈ ಪ್ರಶಸ್ತಿ ನೀಡಲಾಗಿದೆ. ಮಾಜಿ ರಾಷ್ಟ್ರಪತಿ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ಇವರಿಂದ ಮೆಚ್ಚುಗೆ ಪತ್ರ ಪಡೆದಿರುವ ಇವರು ಹಲವಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿರುತ್ತಾರೆ. ಝುಬೇರ್ ಇವರಿಗೆ ಗ್ಲೋಬಲ್ ಪೀಸ್ ಯುನಿರ್ವಸಿಟಿ ಕಲಾಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ಉದ್ಯೋಗಿ ಆದಂ ಖಾನ್- ಫಾತಿಮಾ ದಂಪತಿಯ ಪುತ್ರರಾಗಿರುವ ಇವರು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Mangalore artist Zuber Khan kudla gets MF Husain award. Zuber is working as arts teacher in presidency school.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am