ಬ್ರೇಕಿಂಗ್ ನ್ಯೂಸ್
12-09-24 08:12 pm Mangalore Correspondent ಕರಾವಳಿ
ಮಂಗಳೂರು, ಸೆ.12: ಕೇಂದ್ರ ಸರಕಾರ ಪ್ರಾಯೋಜಿತ ಪಶ್ಚಿಮ ಬಂಗಾಳದ ಬೀರೇಂದ್ರ ಮೆಮೋರಿಯಲ್ ಫೈನ್ ಆಟ್ಸ್ ಎಂಡ್ ಕಲ್ಚರಲ್ ಸಂಸ್ಥೆಯವರ ಇಂಟರ್ನ್ಯಾಶನಲ್ ಲೆಜೆಂಡ್ ಆರ್ಟಿಸ್ಟ್ ಅವಾರ್ಡ್ ಶೋ 2024 ಇದರಲ್ಲಿ ಮಂಗಳೂರಿನ ಕಲಾವಿದ ಝುಬೇರ್ ಖಾನ್ ಕುಡ್ಲರಿಗೆ ಎಮ್.ಎಫ್ ಹುಸೈನ್ ಪ್ರಶಸ್ತಿ ಲಭಿಸಿದೆ.
ಜುಬೇರ್ ಕುಡ್ಲ ಅವರ ಬುದ್ಧ ಕಲಾಕೃತಿಗೆ ಈ ಪ್ರಶಸ್ತಿ ನೀಡಲಾಗಿದೆ. ಮಾಜಿ ರಾಷ್ಟ್ರಪತಿ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ಇವರಿಂದ ಮೆಚ್ಚುಗೆ ಪತ್ರ ಪಡೆದಿರುವ ಇವರು ಹಲವಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿರುತ್ತಾರೆ. ಝುಬೇರ್ ಇವರಿಗೆ ಗ್ಲೋಬಲ್ ಪೀಸ್ ಯುನಿರ್ವಸಿಟಿ ಕಲಾಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ಉದ್ಯೋಗಿ ಆದಂ ಖಾನ್- ಫಾತಿಮಾ ದಂಪತಿಯ ಪುತ್ರರಾಗಿರುವ ಇವರು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Mangalore artist Zuber Khan kudla gets MF Husain award. Zuber is working as arts teacher in presidency school.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm