ಬ್ರೇಕಿಂಗ್ ನ್ಯೂಸ್
13-09-24 11:20 am Mangalore Correspondent ಕರಾವಳಿ
ಉಳ್ಳಾಲ, ಸೆ.13: ಯುವಕನೋರ್ವ ರಾತ್ರಿ ಊಟ ಮುಗಿಸಿ ಕೋಣೆ ಸೇರಿದ ನಂತರ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರಿನಲ್ಲಿ ನಡೆದಿದೆ.
ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ(25) ಆತ್ಮಹತ್ಯೆಗೈದ ಯುವಕ. ಉಮೇಶ್ ಆಳ್ವ ಎಂಬವರ ಕಿರಿಯ ಮಗನಾದ ಶ್ರವಣ್ ಎಲೆಕ್ಟ್ರೀಷಿಯನ್ ವೃತ್ತಿ ಮಾಡುತ್ತಿದ್ದ. ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಹರಟೆ ಹೊಡೆದು ಎಂದಿಗಿಂತ ಬೇಗನೆ ಮನೆ ಸೇರಿದ್ದ ಶ್ರವಣ್ ಗೆ ಅಮ್ಮ ಊಟ ಬಡಿಸಿದ್ದರು. ಊಟ ಮಾಡಿ ಸ್ವಲ್ಪ ಹೊತ್ತು ಟಿ.ವಿ ನೋಡಿದ್ದ ಶ್ರವಣ್ ಬಳಿಕ ಬೆಡ್ ರೂಂ ಸೇರಿದ್ದನಂತೆ. ಮಧ್ಯರಾತ್ರಿ ಶ್ರವಣ್ ನ ಅಣ್ಣ ಕೆಲಸ ಮುಗಿಸಿ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ಶರಣ್ ಅವಿವಾಹಿತನಾಗಿದ್ದು ತಾಯಿ, ತಂದೆ, ಸಹೋದರನನ್ನ ಅಗಲಿದ್ದಾನೆ.
25 year old youth commits suicide at Ullal in Mangalore. The deceased has been identified as shravan Alva.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am