ಬ್ರೇಕಿಂಗ್ ನ್ಯೂಸ್
13-09-24 11:20 am Mangalore Correspondent ಕರಾವಳಿ
ಉಳ್ಳಾಲ, ಸೆ.13: ಯುವಕನೋರ್ವ ರಾತ್ರಿ ಊಟ ಮುಗಿಸಿ ಕೋಣೆ ಸೇರಿದ ನಂತರ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರಿನಲ್ಲಿ ನಡೆದಿದೆ.
ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ(25) ಆತ್ಮಹತ್ಯೆಗೈದ ಯುವಕ. ಉಮೇಶ್ ಆಳ್ವ ಎಂಬವರ ಕಿರಿಯ ಮಗನಾದ ಶ್ರವಣ್ ಎಲೆಕ್ಟ್ರೀಷಿಯನ್ ವೃತ್ತಿ ಮಾಡುತ್ತಿದ್ದ. ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಹರಟೆ ಹೊಡೆದು ಎಂದಿಗಿಂತ ಬೇಗನೆ ಮನೆ ಸೇರಿದ್ದ ಶ್ರವಣ್ ಗೆ ಅಮ್ಮ ಊಟ ಬಡಿಸಿದ್ದರು. ಊಟ ಮಾಡಿ ಸ್ವಲ್ಪ ಹೊತ್ತು ಟಿ.ವಿ ನೋಡಿದ್ದ ಶ್ರವಣ್ ಬಳಿಕ ಬೆಡ್ ರೂಂ ಸೇರಿದ್ದನಂತೆ. ಮಧ್ಯರಾತ್ರಿ ಶ್ರವಣ್ ನ ಅಣ್ಣ ಕೆಲಸ ಮುಗಿಸಿ ಬಂದಾಗ ಶ್ರವಣ್ ಬೆಡ್ ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೃತ ಶರಣ್ ಅವಿವಾಹಿತನಾಗಿದ್ದು ತಾಯಿ, ತಂದೆ, ಸಹೋದರನನ್ನ ಅಗಲಿದ್ದಾನೆ.
25 year old youth commits suicide at Ullal in Mangalore. The deceased has been identified as shravan Alva.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm