ಬ್ರೇಕಿಂಗ್ ನ್ಯೂಸ್
13-09-24 08:58 pm Mangalore Correspondent ಕರಾವಳಿ
ಮಂಗಳೂರು, ಸೆ.13: ವಿಷ ರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿಯಲೆತ್ನಿಸಿದ ವ್ಯಕ್ತಿಯೊಬ್ಬರು ಹಾವಿನಿಂದ ಕಚ್ಚಿಸಿಕೊಂಡು ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತ ದುರ್ದೈವಿ.
ಗುರುವಾರ ಬಜ್ಪೆಯ ಮನೆ ಪರಿಸರದಲ್ಲಿ ಕನ್ನಡಿ ಹಾವು ಕಾಣಿಸಿಕೊಂಡಿತ್ತು. ಇದನ್ನು ರಾಮಚಂದ್ರ ಪೂಜಾರಿ ಅವರು ವಿಷ ರಹಿತ ಯಾವುದೋ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ. ಆದರೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿತ್ತು. ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ತನ್ನ ಮನೆಗೆ ತೆರಳಿದ್ದರು.

ಗುರುವಾರ ಸಂಜೆಯಾಗುತ್ತಲೇ ರಾಮಚಂದ್ರ ಪೂಜಾರಿಯವರ ಆರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
A man lost his life in Bajpe after he was bitten by a venomous Russell's Viper snake he mistakenly believed to be harmless. The deceased has been identified as Ramachandra Poojary (55) of Bajpe.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am