ಬ್ರೇಕಿಂಗ್ ನ್ಯೂಸ್
13-09-24 08:58 pm Mangalore Correspondent ಕರಾವಳಿ
ಮಂಗಳೂರು, ಸೆ.13: ವಿಷ ರಹಿತ ಹಾವೆಂದು ತಪ್ಪಾಗಿ ತಿಳಿದು ಕನ್ನಡಿ ಹಾವನ್ನು ಕೈಯಲ್ಲಿ ಹಿಡಿಯಲೆತ್ನಿಸಿದ ವ್ಯಕ್ತಿಯೊಬ್ಬರು ಹಾವಿನಿಂದ ಕಚ್ಚಿಸಿಕೊಂಡು ಮೃತಪಟ್ಟ ಘಟನೆ ಬಜ್ಪೆಯಲ್ಲಿ ನಡೆದಿದೆ. ಬಜ್ಪೆಯ ರಾಮಚಂದ್ರ ಪೂಜಾರಿ(55) ಮೃತ ದುರ್ದೈವಿ.
ಗುರುವಾರ ಬಜ್ಪೆಯ ಮನೆ ಪರಿಸರದಲ್ಲಿ ಕನ್ನಡಿ ಹಾವು ಕಾಣಿಸಿಕೊಂಡಿತ್ತು. ಇದನ್ನು ರಾಮಚಂದ್ರ ಪೂಜಾರಿ ಅವರು ವಿಷ ರಹಿತ ಯಾವುದೋ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ. ಆದರೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿತ್ತು. ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ತನ್ನ ಮನೆಗೆ ತೆರಳಿದ್ದರು.

ಗುರುವಾರ ಸಂಜೆಯಾಗುತ್ತಲೇ ರಾಮಚಂದ್ರ ಪೂಜಾರಿಯವರ ಆರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
A man lost his life in Bajpe after he was bitten by a venomous Russell's Viper snake he mistakenly believed to be harmless. The deceased has been identified as Ramachandra Poojary (55) of Bajpe.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm