ಬ್ರೇಕಿಂಗ್ ನ್ಯೂಸ್
17-09-24 03:43 pm HK News Desk ಕರಾವಳಿ
ಮಂಗಳೂರು, ಸೆ.17: “ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಸಹಕಾರ ಇಲಾಖೆಯಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಸಂಘವಾಗಿದೆ. ಬೀದಿ ಬದಿ ವ್ಯಾಪಾರಕ್ಕೆ ಸಂಬಂಧಪಟ್ಟ ಯಾವುದೇ ಅನಧಿಕೃತವಾಗಿರುವಂತಹ ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷದ ಲಾಭಕ್ಕಾಗಿ ಬೀದಿ ಬದಿ ವ್ಯಾಪಾರಿಗಳನ್ನು ಸ್ವಂತ ಲಾಭಕ್ಕೆ
ಉಪಯೋಗಿಸಿಕೊಳ್ಳುವ ಯಾವುದೇ ಸಂಘಟನೆಗಳಿಗೆ ಮಹತ್ವವನ್ನು ಕೊಡಬಾರದು“ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿ ಮನವಿ ಮಾಡಿದರು.
”ಬೀದಿ ಬದಿ ವ್ಯಾಪಾರಸ್ಥರ ಸಂಘಟನೆ ಎಂಬ ಹೆಸರಿನ ಯಾವುದೇ ರಾಜಕೀಯ ಪ್ರೇರಿತ ಪಕ್ಷದ ಹೆಸರಿನಲ್ಲಿ ನಿಮಗೆ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ನಿಮ್ಮ ಬಳಿ ಬಂದರೆ ಜಾಗರೂಕರಾಗಿರಿ. ನಾವೆಲ್ಲರೂ ಮೋಸ ಹೋಗಿದ್ದೇವೆ. ನಮಗೆಲ್ಲರಿಗೂ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ಹೇಳಿ ಮೋಸ ಮಾಡಿದ ಬಿ.ಕೆ.ಇಮ್ತಿಯಾಜ್ ಇವರನ್ನು ನಮ್ಮ ಶ್ರೇಯೋಭಿವೃದ್ಧಿ ಸಂಘದಿಂದ ವಜಾಗೊಳಿಸಿದ್ದೇವೆ. ಇವರನ್ನು ವಜಾಗೊಳಿಸಿದ ಕೇವಲ ಒಂದು ತಿಂಗಳ ಒಳಗೆ 93 ಬೀದಿ ವ್ಯಾಪಾರಿಗಳಿಗೆ ಪ್ರಮಾಣಪತ್ರ ಸಿಕ್ಕಿದೆ.
ಬೀದಿ ವ್ಯಾಪಾರಿಗಳ ಪ್ರಮಾಣ ಪತ್ರಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಬೀದಿ ಬದಿ ವ್ಯಾಪಾರದ ಪ್ರಮಾಣ ಪತ್ರಕ್ಕೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಮಕ್ಷಮದೊಂದಿಗೆ ನಡೆಯುತ್ತಿದೆ. ಯಾರು ಗೊಂದಲಕ್ಕೊಳಗಾಗುವ ಅವಶ್ಯಕತೆ ಇಲ್ಲ. ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ನಿರ್ದೇಶಕರೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಬಿ.ಕೆ.ಇಮ್ತಿಯಾಜ್ ಅವರಿಂದ ನಡೆದಿದೆ. ಇವರನ್ನು ನಮ್ಮ ಸಂಘದಿಂದ ವಜಾಗೊಳಿಸುವ ಮೊದಲೇ ಅಧ್ಯಕ್ಷ ಸ್ಥಾನಕ್ಕೆ ಮತ್ತು ನಿರ್ದೇಶಕ ಸ್ಥಾನಕ್ಕೆ ತನ್ನ ವೈಯುಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದಾರೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಘದ ನಿರ್ದೇಶಕ ಪ್ರವೀಣ್ ಕುಮಾರ್, ಮುಹಮ್ಮದ್ ಮುಸ್ತಫ, ಅಬ್ದುಲ್ ರಹಿಮಾನ್, ಇಸ್ಮಾಯಿಲ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.
Mangalore Street Vendors Assn says not to trust any unauthorised institutions or persons that state of giving justice should not be beleived says Association persons holding press meet at press club in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am