ಬ್ರೇಕಿಂಗ್ ನ್ಯೂಸ್
19-09-24 10:38 pm Mangalore Correspondent ಕರಾವಳಿ
ಮಂಗಳೂರು, ಸೆ.19: ಗುತ್ತಿಗೆದಾರರ ಬಳಿ ಲಂಚ ಕೇಳಿ ಹಣವನ್ನು ಪಡೆಯುತ್ತಿದ್ದಾಗಲೇ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ನಾಗರಾಜು ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದೂರುದಾರರು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರರಾಗಿದ್ದು, 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ರೂ. 9,77,154 ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರಲ್ಲಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ. 37,000 ಲಂಚ ನೀಡುವಂತೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿಯವರಿಗೆ ರೂ. 15,000 ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು.
ಜೂನಿಯರ್ ಇಂಜಿನಿಯರ್ ನಾಗರಾಜು ಅವರು ಮುಂಚಿತವಾಗಿ ರೂ 7,000/- ಹಣವನ್ನು ದೂರುದಾರರಿಂದ ಪಡೆದಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ಅವರು ರೂ.30,000 ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿ ರೂ.15,000 ಲಂಚದ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Mangalore Kinnigoli Engineer and Superintendent caught asking for bribe from contractor, arrested by lokayukta. The arrested have been identified as M R Swami and Panchyath Junior engineer Nagaraju.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm