ಬ್ರೇಕಿಂಗ್ ನ್ಯೂಸ್
20-09-24 02:27 pm Mangalore Correspondent ಕರಾವಳಿ
ಕುಂದಾಪುರ, ಸೆ.20: ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವೈದ್ಯರೊಬ್ಬರು ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.
ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದು ಬಳಿಕ ನಾಪತ್ತೆಯಾಗಿದ್ದರು. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದರು.
ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು. ಬುಧವಾರ ಸಂಜೆ 5:30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲು ಜಾರಿ ಬಿದ್ದಿರಬಹುದು, ಅಥವಾ ಈಜಲು ಇಳಿದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Mbbs doctor jumps into temple Lake in koteshwara and commits suicide. The deceased has been identified as Gowrish.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm