ಬ್ರೇಕಿಂಗ್ ನ್ಯೂಸ್
20-09-24 02:27 pm Mangalore Correspondent ಕರಾವಳಿ
ಕುಂದಾಪುರ, ಸೆ.20: ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವೈದ್ಯರೊಬ್ಬರು ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.
ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದು ಬಳಿಕ ನಾಪತ್ತೆಯಾಗಿದ್ದರು. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದರು.
ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು. ಬುಧವಾರ ಸಂಜೆ 5:30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲು ಜಾರಿ ಬಿದ್ದಿರಬಹುದು, ಅಥವಾ ಈಜಲು ಇಳಿದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Mbbs doctor jumps into temple Lake in koteshwara and commits suicide. The deceased has been identified as Gowrish.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm