ಬ್ರೇಕಿಂಗ್ ನ್ಯೂಸ್
20-09-24 06:56 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮಂಗಳೂರು ನಗರದ ಹೃದಯಭಾಗ ಎನಿಸಿರುವ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ವೃತ್ತ ನಿರ್ಮಾಣದ ಪ್ರಾಯೋಜಕತ್ವ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಬಂದಿದೆ. ಬ್ಯಾಂಕಿನ ಸಿಇಓ ಮತ್ತು ಆಡಳಿತ ನಿರ್ದೇಶಕರಾಗಿರುವ ಎ. ಮಣಿಮೇಖಲೈ ಅವರು 75 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರು ಇತ್ತೀಚೆಗೆ ಪ್ರತಿಮೆ ಮತ್ತು ಅಂಬೇಡ್ಕರ್ ವೃತ್ತದ ನೂತನ ನಕ್ಷೆಯನ್ನು ಬ್ಯಾಂಕಿನ ಸಿಇಓ ಮಣಿಮೇಖಲೈ ಅವರಿಗೆ ನೀಡುವ ಮೂಲಕ ಪ್ರತಿಮೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನಿರ್ವಹಿಸುವ ಮೂಲಕ ಮುಂದಿನ ಡಿಸೆಂಬರ್ ಒಳಗಡೆ ಉದ್ಘಾಟನೆ ಮಾಡಲು ಅವಕಾಶ ಮಾಡುವಂತೆ ಮೇಯರ್, ಬ್ಯಾಂಕಿನ ಸಿಇಓ ಅವರಲ್ಲಿ ಕೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣಚಂದ್ರ ಆಳ್ವ, ಕಾರ್ಪೊರೇಟರ್ ವಿನಯರಾಜ್, ಮಾಜಿ ಶಾಸಕ ಜೆ.ಆರ್ ಲೋಬೊ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಲಯ ಮುಖ್ಯಸ್ಥೆ ರೇಣು ನಾಯರ್, ಡಿಜಿಎಂ ರಾಜಮಣಿ, ಎಜಿಎಂ ಎನ್. ಗೋಪಿನಾಥ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧಪಡಿಸಿದ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಉಪಸ್ಥಿತರಿದ್ದರು.
Mangalore CEO of Union Bank of India unveiled construction work of New Ambedkar Circle. MD & CEO of Union Bank of India Ms. A Manimekhalai unveiled the curtain of construction work of New Ambedkar Circle at the proposed junction in Mangalore , recently.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am