ಬ್ರೇಕಿಂಗ್ ನ್ಯೂಸ್
20-09-24 06:56 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮಂಗಳೂರು ನಗರದ ಹೃದಯಭಾಗ ಎನಿಸಿರುವ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ವೃತ್ತ ನಿರ್ಮಾಣದ ಪ್ರಾಯೋಜಕತ್ವ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಬಂದಿದೆ. ಬ್ಯಾಂಕಿನ ಸಿಇಓ ಮತ್ತು ಆಡಳಿತ ನಿರ್ದೇಶಕರಾಗಿರುವ ಎ. ಮಣಿಮೇಖಲೈ ಅವರು 75 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರು ಇತ್ತೀಚೆಗೆ ಪ್ರತಿಮೆ ಮತ್ತು ಅಂಬೇಡ್ಕರ್ ವೃತ್ತದ ನೂತನ ನಕ್ಷೆಯನ್ನು ಬ್ಯಾಂಕಿನ ಸಿಇಓ ಮಣಿಮೇಖಲೈ ಅವರಿಗೆ ನೀಡುವ ಮೂಲಕ ಪ್ರತಿಮೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನಿರ್ವಹಿಸುವ ಮೂಲಕ ಮುಂದಿನ ಡಿಸೆಂಬರ್ ಒಳಗಡೆ ಉದ್ಘಾಟನೆ ಮಾಡಲು ಅವಕಾಶ ಮಾಡುವಂತೆ ಮೇಯರ್, ಬ್ಯಾಂಕಿನ ಸಿಇಓ ಅವರಲ್ಲಿ ಕೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣಚಂದ್ರ ಆಳ್ವ, ಕಾರ್ಪೊರೇಟರ್ ವಿನಯರಾಜ್, ಮಾಜಿ ಶಾಸಕ ಜೆ.ಆರ್ ಲೋಬೊ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಲಯ ಮುಖ್ಯಸ್ಥೆ ರೇಣು ನಾಯರ್, ಡಿಜಿಎಂ ರಾಜಮಣಿ, ಎಜಿಎಂ ಎನ್. ಗೋಪಿನಾಥ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧಪಡಿಸಿದ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಉಪಸ್ಥಿತರಿದ್ದರು.
Mangalore CEO of Union Bank of India unveiled construction work of New Ambedkar Circle. MD & CEO of Union Bank of India Ms. A Manimekhalai unveiled the curtain of construction work of New Ambedkar Circle at the proposed junction in Mangalore , recently.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am