ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.
ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm