ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.


ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am