ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.
ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:48 pm
Mangalore Correspondent
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm