ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am