ಬ್ರೇಕಿಂಗ್ ನ್ಯೂಸ್
25-09-24 03:44 pm Mangalore Correspondent ಕರಾವಳಿ
ಮಂಗಳೂರು, ಸೆ.25: ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹೀಗೆಂದು ಸಿಎಂ ಕುರಿತ ಮುಡಾ ಸೈಟ್ ಪ್ರಕರಣದ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಕೊಣಾಜೆಯಲ್ಲಿ ಮಂಗಳೂರು ವಿವಿ ಸಂಸ್ಥಾಪನಾ ದಿನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಹಿಂದೆ ರೈಲ್ವೇ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ರೈಲು ಅಪಘಾತ ಆಗಿದ್ದಾಗ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈಗ ಆ ರೀತಿಯ ಪ್ರವೃತ್ತಿ ಕಾಣ ಸಿಗಲ್ಲ. ಈಗ ಸಿದ್ದರಾಮಯ್ಯ ಅವರು ರಾಜಿನಾಮೆ ಕೊಡಬೇಕೋ, ಕೊಡಬೇಡವೋ ಅನ್ನೋದು ಅವರಿಗೆ ಮತ್ತು ಅಧಿಕಾರಿಗಳಿಗೆ ಬಿಟ್ಟಿದ್ದು. ಇಂಥಹ ಗಂಭೀರವಾದ ಆರೋಪಗಳಿರುವಾಗ ರಾಜೀನಾಮೆ ಕೊಡಬೇಕು. ಕೊಡದೇ ಇದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗೆ ರಾಜೀನಾಮೆ ಕೊಡಬೇಕು ಎಂದು ಹೇಳುತ್ತೇನೆ ಎಂದರು.
ಈವಾಗ ಹೈಕೋರ್ಟ್ ತನಿಖೆಗೆ ಅನುಮತಿ ಕೊಟ್ಟಿದ್ದು ಮೂಡಾ ಸೈಟ್ ವಿಚಾರದಲ್ಲಿ ಮಾತ್ರ.
ಹೈಕೋರ್ಟ್ ಕೂಡ ಮೇಲ್ನೋಟಕ್ಕೆ ಇದರಲ್ಲಿ ಪುರಾವೆ ಇದೆ ಅಂತ ಹೇಳಿದೆ. ಆ ಹಿನ್ನೆಲೆಯಲ್ಲಿ ನನಗೆ ಅನಿಸ್ತಾ ಇದೆ, ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಅಂತ. ಮತ್ತೆ ಇದೆಒ್ಲಯ ಅವರಿಗೆ ಬಿಟ್ಟದ್ದು ಎಂದು ಹೇಳಿದರು.
ಈಗ ಯಾವ ತನಿಖಾ ಸಮಿತಿ ಉತ್ತಮ ಅಂತ ಹೇಳಲು ಹೋಗಲ್ಲ. ತನಿಖಾ ಸಮಿತಿ ಮಾಡೋದು ಸರ್ಕಾರಕ್ಕೆ ಬಿಟ್ಟ ವಿಚಾರ, ಯಾವುದೇ ತನಿಖಾ ಸಮಿತಿಯೂ ವಿಚಾರಣೆ ಮಾಡಬಹುದು. ಅವರು ಆರೋಪಿ ಅಲ್ಲ ಅಂತ ತೀರ್ಪು ಬಂದರೆ ಮತ್ತೆ ಹುದ್ದೆಗೆ ವಾಪಾಸ್ ಬರಬಹುದು. ಹೈಕೋರ್ಟ್ ತೀರ್ಪು ಬರೋ ಮೊದಲು ನಾನು ತಪ್ಪೇ ಮಾಡಿಲ್ಲ ಅಂತ ಹೇಳಿದ್ರು. ಈಗ ಕೋರ್ಟ್ ಮೇಲ್ನೋಟಕ್ಕೆ ತಪ್ಪು ಕಂಡು ಬಂದಿದೆ ಅಂತಿದೆ. ಹೀಗಾಗಿ ಸದ್ಯ ಅವರು ಹೇಳಿದ್ದು ಸರಿ ಇಲ್ಲ ಅಂತ ಆಯ್ತಲ್ಲ. ಏನೋ ಸರಿಯಾಗದ ವಿಚಾರದ ಬಗ್ಗೆ ತನಿಖೆ ನಡೆಯಬೇಕಷ್ಟೆ ಎಂದು ಹೇಳೊ
CM Siddaramaiah should resign as CM says former Lokayukta santosh Hegde. He attended the program at Mangalore University and later spoke to media in regards to muda scam.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm