ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am