ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 01:56 pm
HK News Desk
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
16-12-25 04:26 pm
Udupi Correspondent
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm