ಬ್ರೇಕಿಂಗ್ ನ್ಯೂಸ್
10-12-20 03:25 pm Mangalore Correspondent ಕರಾವಳಿ
ಮಂಗಳೂರು, ಡಿ.10: ಗೋವು ಕೃಷಿಕರ ಪಾಲಿಗೆ ಜೀವನಾಡಿ. ಅಂಥ ಗೋವಿನ ರಕ್ಷಣೆಗಾಗಿ ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಸಿದ್ದರಾಮಯ್ಯ ಜಾತ್ಯತೀತ ನೆಪದಲ್ಲಿ ತುಷ್ಟೀಕರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಕೃಷಿಕನ ಬದುಕಿನ ಪರವಾಗಿ ನಾವು ಕಾನೂನು ತಂದಿದ್ದೇವೆ. ಇದನ್ನು ವಿರೋಧಿಸುವುದಾದ್ರೆ ಸಿದ್ದರಾಮಯ್ಯ ಕೃಷಿಕರ ವಿರುದ್ಧ ಇದ್ದಾರೆ ಅಂತ ಆಗಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನಡೆಸಲಾಯಿತು. ಗೋವಿಗೆ ನಳಿನ್ ಕುಮಾರ್ ಪೂಜೆ ನೆರವೇರಿಸಿದರು.
ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ನಳಿನ್ ಕುಮಾರ್, ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷ ಸ್ಥಾನವಿದೆ. ಪ್ರತಿ ಮನೆಯಲ್ಲಿ ಗೋವುಗಳಿದ್ದವು. ಅದನ್ನು ಭಾರತೀಯರೆಲ್ಲ ಪೂಜಿಸುತ್ತಿದ್ದರು. ದೇವತೆಯ ಸ್ಥಾನದಲ್ಲಿರುವ ಗೋವನ್ನು ರಕ್ಷಿಸಲು ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಕಾನೂನು ತರುತ್ತೇವೆಂದು ಮೊದಲಿಂದಲೂ ಹೇಳಿಕೊಂಡು ಬರಲಾಗಿತ್ತು. ಯಡಿಯೂರಪ್ಪ ಈಗ ಮಾತು ಈಡೇರಿಸಿದ್ದಾರೆ. ಇದಕ್ಕಾಗಿ ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತೇನೆ ಎಂದರು.
ಸಿದ್ದರಾಮಯ್ಯ ಚರ್ಚೆ ಮಾಡಬೇಕಿತ್ತು ಎನ್ನಲು ಈ ಹಿಂದೆ ಮಸೂದೆ ತರುವಾಗ ಕಾಂಗ್ರೆಸ್ ಚರ್ಚೆ ಮಾಡಿತ್ತಾ..? ನಾವು ಸದನ ಸಮಿತಿಯಲ್ಲಿಟ್ಟು ಅನುಮೋದನೆ ಪಡೆದಿದ್ದೇವೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೋಹತ್ಯೆಯ ಪರವಾಗಿದೆ. ಆದ್ದರಿಂದ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
Video:
The Karnataka government on Wednesday passed a law to ban the slaughter of all kinds of cattle in the state, The Mangalore BJP leaders offered special puja to cows near BJP office in Mangalore.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 09:15 pm
Mangalore Correspondent
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm