ಬ್ರೇಕಿಂಗ್ ನ್ಯೂಸ್
10-12-20 03:25 pm Mangalore Correspondent ಕರಾವಳಿ
ಮಂಗಳೂರು, ಡಿ.10: ಗೋವು ಕೃಷಿಕರ ಪಾಲಿಗೆ ಜೀವನಾಡಿ. ಅಂಥ ಗೋವಿನ ರಕ್ಷಣೆಗಾಗಿ ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಸಿದ್ದರಾಮಯ್ಯ ಜಾತ್ಯತೀತ ನೆಪದಲ್ಲಿ ತುಷ್ಟೀಕರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಕೃಷಿಕನ ಬದುಕಿನ ಪರವಾಗಿ ನಾವು ಕಾನೂನು ತಂದಿದ್ದೇವೆ. ಇದನ್ನು ವಿರೋಧಿಸುವುದಾದ್ರೆ ಸಿದ್ದರಾಮಯ್ಯ ಕೃಷಿಕರ ವಿರುದ್ಧ ಇದ್ದಾರೆ ಅಂತ ಆಗಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನಡೆಸಲಾಯಿತು. ಗೋವಿಗೆ ನಳಿನ್ ಕುಮಾರ್ ಪೂಜೆ ನೆರವೇರಿಸಿದರು.



ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ನಳಿನ್ ಕುಮಾರ್, ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷ ಸ್ಥಾನವಿದೆ. ಪ್ರತಿ ಮನೆಯಲ್ಲಿ ಗೋವುಗಳಿದ್ದವು. ಅದನ್ನು ಭಾರತೀಯರೆಲ್ಲ ಪೂಜಿಸುತ್ತಿದ್ದರು. ದೇವತೆಯ ಸ್ಥಾನದಲ್ಲಿರುವ ಗೋವನ್ನು ರಕ್ಷಿಸಲು ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಕಾನೂನು ತರುತ್ತೇವೆಂದು ಮೊದಲಿಂದಲೂ ಹೇಳಿಕೊಂಡು ಬರಲಾಗಿತ್ತು. ಯಡಿಯೂರಪ್ಪ ಈಗ ಮಾತು ಈಡೇರಿಸಿದ್ದಾರೆ. ಇದಕ್ಕಾಗಿ ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತೇನೆ ಎಂದರು.
ಸಿದ್ದರಾಮಯ್ಯ ಚರ್ಚೆ ಮಾಡಬೇಕಿತ್ತು ಎನ್ನಲು ಈ ಹಿಂದೆ ಮಸೂದೆ ತರುವಾಗ ಕಾಂಗ್ರೆಸ್ ಚರ್ಚೆ ಮಾಡಿತ್ತಾ..? ನಾವು ಸದನ ಸಮಿತಿಯಲ್ಲಿಟ್ಟು ಅನುಮೋದನೆ ಪಡೆದಿದ್ದೇವೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೋಹತ್ಯೆಯ ಪರವಾಗಿದೆ. ಆದ್ದರಿಂದ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
Video:
The Karnataka government on Wednesday passed a law to ban the slaughter of all kinds of cattle in the state, The Mangalore BJP leaders offered special puja to cows near BJP office in Mangalore.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 06:42 pm
HK News Staffer
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm